ಅರಿವಿನ ಕಣ್ಣುಗಳಿಂದ ಲೋಕವನ್ನು ನೋಡುವುದೂ, ಕರುಣೆಯ ಕಣ್ಣುಗಳಿಂದ ದುಃಖಿತರಿಗೆ ಸಾಂತ್ವನ ನೀಡುವುದೂ ಮಾಡಿದರೆ, ನಾವು ಖಂಡಿತವಾಗಿಯೂ ಶಾಂತಿಯ ಹಾಗೂ ಆನಂದದ ತೀರವನ್ನು ತಲಪ ಬಹುದು – ಅಮ್ಮ