ಆಗೋಸ್ಟ್ 30, 2010 ಉತ್ತರ ಕರ್ನಾಟಕ ಹಾಗೂ ಆಂಧ್ರಗಳ ಚರಿತ್ರೆಯಲ್ಲಿ ಅಪಾರ ನೋವು, ನಷ್ಟ ತಂದ ದಿನಗಳು ಸೆಪ್ಟಂಬರ್ 27ರಿಂದ ಅಕ್ಟೋಬರ್ 4ರ ವರೆಗಿನ ಎಂಟು ದಿನಗಳು. ಹಳ್ಳಿಗಳಿಗೆ ಹಳ್ಳಿಗಳೇ ಜಲಾವೃತವಾಗಿ ಪ್ರಪಂಚದ ಗಮನ ಸೆಳೆಯಿತು. ಈ ಪ್ರವಾಹಪೀಡಿತ ಕರ್ನಾಟಕ ಹಾಗೂ ಆಂಧ್ರಪ್ರದೇಶದ ತಮ್ಮ ಮಕ್ಕಳ ನೆರವಿಗೆ ತಲಪಲು ಅಮ್ಮ ತಡ ಮಾಡಲಿಲ್ಲ. ಪ್ರವಾಹದ ನೀರು ಇನ್ನೂ ಇಳಿಯುವ ಮೊದಲೇ ಕರ್ಣಾಟಕದ ಬೆಳಗಾಂವಿ, ರಾಯಚೂರು, ಬಳ್ಳಾರಿ, ಬಿಜಾಪುರಗಳಿಗೆ, ಬ್ರಹ್ಮಚಾರಿಗಳು, ಭಕ್ತರು ಮತ್ತು ಡಾಕ್ಟರುಗಳನ್ನೊಳಗೊಂಡ ತಂಡ ಧಾವಿಸಿತು. ಈ […]
Category / ವಾರ್ತೆ
ಕಳೆದ 10 ವರ್ಷಗಳಿಂದ ಅಮ್ಮನ ಜಾಗತಿಕ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ತಮ್ಮ ಸಂಪ್ರದಾಯವನ್ನು ಈ ವರ್ಷವೂ ಪಾಲಿಸಿಕೊಂಡು ಬಂದ ಜಪಾನಿನ ಅಂತರ್ರಾಷ್ಟ್ರೀಯ ಛಾತ್ರ ಸ್ವಯಂಸೇವಕ ಸಂಘದ (International Volunteer University Student Association – IVUSA ), 60 ಯುವಕ ಯುವತಿಯರು ಈ ವರ್ಷ ಬಂದದ್ದು, ರಾಯಚೂರಿಗೆ. 42 ಡಿಗ್ರಿಯ ತಾಪಮಾನವೂ ಅವರ ಸೇವಾ ಮನೋಭಾವಕ್ಕೂ ಉತ್ಸಾಹಕ್ಕೂ ಯಾವುದೇ ತಡೆಯಾಗುವಲ್ಲಿ ಸಫಲವಾಗಲಿಲ್ಲ. ಗೃಹನಿರ್ಮಾಣ ಕಾರ್ಯದಲ್ಲಿ ಶ್ರದ್ಧೆಯಿಂದ ಸೇವೆ ಸಲ್ಲಿವುದಲ್ಲದೆ, ಹಳ್ಳಿಗರೊಂದಿಗೆ ಸ್ನೇಹದಿಂದ ಬೆರೆತು ಹೋಳಿ ಆಚರಿಸಿದರು, […]

Download Amma App and stay connected to Amma