Category / ಅಮ್ಮನ ಸಂದೇಶ

ಪ್ರಶ್ನೆ: ಅಮ್ಮಾ, ಪ್ರಾರ್ಥನೆ ಹೇಗಿರಬೇಕು ? “ಲೋಕದ ಏಳಿಗೆಗಾಗಿ ಮಾಡುವ ಪ್ರಾರ್ಥನೆಯೇ ಅತ್ಯಂತ ಶ್ರೇಷ್ಟವಾದದ್ದು. ಆಸೆವಿಹೀನ ನಿಷ್ಕಾಮ ಪ್ರಾರ್ಥನೆ – ಅದುವೇ ಬೇಕಾಗಿರುವುದು. ’ದೇವರೇ, ಲೋಕದ ಕಷ್ಟಗಳನ್ನು ನಿವಾರಿಸು. ದೇವರೇ, ಎಲ್ಲರಿಗೂ ಒಳ್ಳೆಮನಸ್ಸನ್ನು ದಯಪಾಲಿಸು. ದೇವರೇ, ಎಲ್ಲರನ್ನೂ ಕಾಪಾಡು’ ಹೀಗೆ ಪ್ರಾರ್ಥಿಸಿರಿ ಮಕ್ಕಳೇ. ಪೂಜೆಗಾಗಿ ಹೂಗಳನ್ನು ಕೊಯ್ಯುತ್ತೇವೆ. ಆ ಹೂವಿನ ಸೊಬಗನ್ನೂ, ಸುಗಂಧವನ್ನೂ ನಮಗೆ ಅರಿವಿಲ್ಲದೆಯೂ ಮೊದಲು ಆಸ್ವಾದಿಸುವವರು ನಾವೆಯೇ. ’ಲೋಕಕ್ಕೆ ಒಳಿತು ಮಾಡು’ ಎಂದು ಪ್ರಾರ್ಥಿಸುವಾಗ ಸ್ವತಃ ನಾವೇ ಒಳ್ಳೆಯವರಾಗುತ್ತೇವೆ. ದೇವರಿಗೆ ಮಾಡುವ ಸೇವೆ, ಲೋಕಕ್ಕೆ […]

ಪ್ರಶ್ನೆ: ಅಮ್ಮನಿಗೇಕೆ ಈ ವೇಷ ?* ಶಂಕರಾಚಾರ್ಯರೂ, ಶ್ರೀ ರಾಮಕೃಷ್ಣರೂ, ಚಟ್ಟಾಂಬಿ ಸ್ವಾಮಿಗಳೂ, ನಾರಾಯಣ ಗುರುಗಳೂ,** ಮತ್ತಿತರರೂ ಇಷ್ಟೆಲ್ಲ ವಸ್ತ್ರಧರಿಸಿ ಅಲಂಕರಿಸಿ ಕೊಂಡಿರಲಿಲ್ಲವಲ್ಲ ? “ಮಕ್ಕಳೇ, ಹಾಗಿದ್ದ ಮೇಲೆ ಶಂಕರಾಚಾರ್ಯರು ಮಾತ್ರ ಸಾಕಾಗಿತ್ತಲ್ಲ ಲೋಕವನ್ನು ಉದ್ಧರಿಸಲು ? ಒಬ್ಬರ ಹಾಗೆ ಇನ್ನೊಬ್ಬರಿಲ್ಲ. ಶ್ರೀ ರಾಮನ ಹಾಗಿರಲಿಲ್ಲ ಶ್ರೀ ಕೃಷ್ಣ. ಶ್ರೀ ರಾಮಕೃಷ್ಣರ ಹಾಗಿರಲಿಲ್ಲ ರಮಣ ಮಹರ್ಷಿ. ಪ್ರತಿಯೊಂದು ಅವತಾರಕ್ಕೂ ಒಂದು ಉದ್ದೇಶ ಲಕ್ಷ್ಯಗಳಿದೆ. ಅವರು ಅನುಸರಿಸುವ ಮಾರ್ಗವೂ ಬೇರೆ ಬೇರೆಯಾಗಿರುತ್ತದೆ. ಒಬ್ಬರ ಹಾಗೆ ಇನ್ನೊಬ್ಬರು ಮಾಡಬೇಕೆಂದೇನಿಲ್ಲ. ಮಕ್ಕಳೇ, […]

ನಿಮ್ಮ ದಿನದಲ್ಲಿ ಇಪ್ಪತ್ತನಾಲ್ಕು ಗಂಟೆಗಳಿದೆ. ಒಂದು ಗಂಟೆ ದೈವೀ ವಿಚಾರಗಳಿಗೆ ಮೀಸಲಿಡಿರಿ. ಜೋರಾಗಿ ಅಳುತ್ತ ಅರ್ಧ ಗಂಟೆ ಪ್ರಾರ್ಥನೆ ಮಾಡಿದರೆ ಸಾಕು, ದೇವರ ಕೃಪೆ ನಿಮ್ಮನ್ನು ಬಂದು ತಲಪುವುದು. ಏಕಾಗ್ರತೆ ಬೇಕು; ಭಕ್ತಿ ಬೇಕು. ಈ ಕಲಿಯುಗದಲ್ಲಿ ನಾಮ ಜಪ ಸುಲಭ. ಮನಕರಗುವ ಭಜನೆಯು ಎಷ್ಟೋ ಒಳ್ಳೆಯ ಸಾಧನಾಮಾರ್ಗ. ______________ ತಳಪಾಯ ಚೆನ್ನಾಗಿ ಗಟ್ಟಿಯಾಗಿದ್ದರೆ ಮಾತ್ರವೇ ಕಟ್ಟಡ ಮೇಲೆಬ್ಬಿಸಲು ಸಾಧ್ಯ; ಬಹಳ ಕೆಳಗಿದ್ದರೆ ಮಾತ್ರವೇ ಏರಲು ಸಾಧ್ಯ. ______________ ಕಾಮವನ್ನು ಹೋಗಲಾಡಿಸುವುದು ಬಹಳ, ಬಹಳ ಕಷ್ಟ. ರಾಮನು […]

ಪ್ರಶ್ನೆ: ಅಮ್ಮಾ, ನಾನು ಬ್ರಹ್ಮನ್ ಅಲ್ಲವೇ, ಹಾಗಿದ್ದ ಮೇಲೆ ಸಾಧನೆ ಯಾಕೆ ಮಾಡಬೇಕು ? “ಮಗನೇ, ಮಗನ ಹೆಸರು ಕರೆಯದೆ ಮಗನು ಹಿಂತಿರುಗಿ ನೋಡಲು ಸಾಧ್ಯವೇ ? ಆದಕಾರಣ, ನಾವು ನಿಂತಿರುವುದು ನಾಮದ ಮೇಲೆ. ಮಗನೇ, ನಿನಗೆ ನಿನ್ನೆಯಿಲ್ಲವೆ, ಇವತ್ತಿಲ್ಲವೆ, ನಾಳೆಯಿಲ್ಲವೆ, ನನ್ನ ಹೆಂಡತಿಯೆಂದೂ ಮಕ್ಕಳೆಂದೂ ಇಲ್ಲವೆ ? ರುಚಿಯೂ ಅರುಚಿಯೂ ಇಲ್ಲವೆ ? ನೀನು ಬ್ರಹ್ಮನ್ನಲ್ಲಿ ಇರುವವನು ಆದರೂ ಬ್ರಹ್ಮನ್ ಆಗಿಲ್ಲ. ಈಗಿನ ನಿನ್ನ ಬ್ರಹ್ಮನ್ ವಿವೇಚನೆಯಿಲ್ಲದ ಪ್ರಾಣಿಗಳ ಹಾಗೆ. ಅವೆಲ್ಲ ಬ್ರಹ್ಮವೆ ತಾನೆ. ಅದೇ […]

ಪ್ರಶ್ನೆ: ಅಮ್ಮಾ, ಕ್ಷೇತ್ರಗಳಲ್ಲಿ ಪೂಜೆ ನಿಲ್ಲಿಸಿದರೆ ಪ್ರತಿಕೂಲ ಪರಿಣಾಮವಾಗುತ್ತದೆಂದು ಹೇಳುತ್ತಾರೆ; ನಿಜವೇ ? “ಮಕ್ಕಳೇ, ಮನುಷ್ಯನ ಸಂಕಲ್ಪದಿಂದಾಗಿ ದೆವತೆಗಳ ಶಕ್ತಿ ವೃದ್ಧಿಯಾಗುತ್ತಿರುತ್ತದೆ. ಪೂಜೆ ನಿಲ್ಲಿಸಿದರೆ, ಅದು ಕ್ಷೀಣಿಸುವುದು. ದೇವರು ಸರ್ವಶಕ್ತನು. ಅವನ ಶಕ್ತಿ ಹೆಚ್ಚಾಗುವುದಿಲ್ಲ; ಕಡಿಮೆಯಾಗುವುದಿಲ್ಲ. ಅದು ನಿತ್ಯವೂ ಶಾಶ್ವತ.ಆದರೆ ದೇವತೆಗಳ ಶಕ್ತಿ ಪ್ರತಿಷ್ಠಾಪನೆ ಮಾಡುವವರ ಭಾವನೆಯನ್ನವಲಂಬಿಸಿದೆ. ಕ್ಷೇತ್ರಗಳಲ್ಲೂ, ಕುಟುಂಬ ದೇವತೆಗಳ ಕ್ಷೇತ್ರಗಳಲ್ಲೂ ಪೂಜೆ ನಿಲ್ಲಿಸಬಾರದು. ನಿಲ್ಲಿಸಿದ್ದಾದರೆ ದೊಡ್ಡ ದೋಷಗಳು ಘಟಿಸಬಹುದು. ” “ಮಕ್ಕಳೇ, ಒಂದು ಕಾಗೆಗೆ ನಾವು ಹತ್ತು ದಿವಸ ಆಹಾರ ಕೊಟ್ಟು ಅಭ್ಯಾಸಮಾಡಿದೆವೆಂದು ಇಟ್ಟುಕೊಳ್ಳೋಣ. […]