ಪ್ರಶ್ನೆ: ದೇವರ ಕೃಪೆಗೂ, ಮಹಾತ್ಮರ ಕೃಪೆಗೂ ಏನು ವ್ಯತ್ಯಾಸ ? “ಆತ್ಮಕ್ಕೆ ಭೇದವಿಲ್ಲ. ಅದು ಎಲ್ಲರಲ್ಲೂ ಒಂದೇ. ಮಹಾತ್ಮರು ಆತ್ಮದ ಸ್ವರೂಪವನ್ನು ತಮ್ಮ ಅರಿವಿನ ಸ್ತರಕ್ಕೆ ತರುತ್ತಾರೆ, ಅಷ್ಟೆ. ನಾವೆಲ್ಲರೂ ಕನ್ನಡಿಗಳು. ಆದರೆ ನಮ್ಮಲ್ಲ್ಲಿ ಪಾದರಸವಿಲ್ಲ. ಮಹಾತ್ಮರ ತಪಸ್ಸಿನಿಂದ ಪಾದರಸ ಉದ್ಭವವಾಗುತ್ತದೆ. ಪಾದರಸವಿರುವ ಕನ್ನಡಿಯಲ್ಲಿ ತಾನೇ ಸ್ಪಷ್ಟವಾದ ಪ್ರತಿಬಿಂಬ ಕಾಣಿಸುವುದು ? ಒಬ್ಬ ಮಹಾತ್ಮನೆದುರಿಗೆ ಹೋದಾಗ ನಮ್ಮ ನಿಜವಾದ ಸ್ವರೂಪ ಅವರಲ್ಲಿ ಪ್ರತಿಫಲಿಸಿ ಕಾಣಲು ಸಾಧ್ಯವಾಗುತ್ತದೆ. ಅದನ್ನು ನೋಡಿ ನಮ್ಮ ಕುರೂಪವನ್ನೂ ಮಲಿನತೆಗಳನ್ನೂ ತೊರೆಯಲು ಸಾಧ್ಯವಾಗುತ್ತದೆ. ಕರೆಂಟು […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter. 
 
 Download Amma App and stay connected to Amma
Download Amma App and stay connected to Amma
		 Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
