ಪ್ರಶ್ನೆ: ಅಮ್ಮಾ, ಈಶ್ವರನು* ಒಬ್ಬನೇ ಎಂದಾದರೆ ಯಾಕಾಗಿ ಅವನನ್ನು ಶಿವ, ವಿಷ್ಣು ಎಂದಿತ್ಯಾದಿಯಾಗಿ ಪೂಜಿಸುತ್ತಾರೆ ? “ಮಕ್ಕಳೇ, ನಟನು ಎಷ್ಟೋ ವೇಷಗಳನ್ನು ಹಾಕುತ್ತಾನೆ. ಆದರೆ ಅವನಲ್ಲಿ ಏನೊಂದು ವ್ಯತ್ಯಾಸವೂ ಇಲ್ಲ. ಈಶ್ವರನೂ ಅದೇ ಪ್ರಕಾರ. ವಿವಿಧ ರೂಪಗಳು, ಅಲಂಕಾರಗಳು, ವೇಷಗಳು, ಹೆಸರುಗಳು – ಆದರೆ ಸತ್ಯ ಒಂದು. ಅದರ ವಿವಿಧ ಭಾಗಗಳು, ಬೇರೆಲ್ಲ. ಮನುಷ್ಯರು ಹಲವು ತರದವರು. ಸ್ವಭಾವಗಳೂ ಹಲವು. ಅವರವರ ಮನಸ್ಸಿಗೆ ಸರಿ ಹೊಂದುವ ರೂಪವನ್ನು ಹಾಗೂ ನಾಮವನ್ನು ಸ್ವೀಕರಿಸಿ ಈಶ್ವರನನ್ನು ಪ್ರಾಪ್ತಿಸುವ ಸಲುವಾಗಿ ಋಷಿಶ್ರೇಷ್ಠರು […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
