ನಮಗೆ ಸದಾ ದುಃಖ ಮಾತ್ರವೇ ಇರುವುದು. ನಿತ್ಯಾನಿತ್ಯ ಏನೆಂಬುದರ ಅರಿವಿಲ್ಲದಿರುವುದರಿಂದ, ನಮ್ಮ ಆಸೆಗಳು ಶಾಶ್ವತವಾದವುಗಳಿಗೆ ಅಲ್ಲವಾದ್ದರಿಂದ ನಾವು ಹೀಗೆ ದುಃಖಿಗಳಾಗಿದ್ದೇವೆ. ಈ ದುಃಖದಿಂದಾಗಿ ಉರಿದುರಿದು ನಾವು ರೋಗಿಗಳಾಗುತ್ತೇವೆ; ನಮ್ಮ ಆಯುಷ್ಯವೂ ಕ್ಷೀಣಿಸುತ್ತದೆ. ಪ್ರೀತಿಯ ಮಕ್ಕಳೇ, ನಮ್ಮ ಕೆಲಸಗಳನ್ನು ನಾವು ಚೆನ್ನಾಗಿ ಮಾಡುತ್ತಿರುತ್ತೇವೆ. ಎಲ್ಲಿ ಹೋದರೂ ಅಲ್ಲಿಯ ದೋಷಗಳನ್ನು, ಕುಂದು ಕೊರತೆಗಳನ್ನು ನಾವು ಕಂಡು ಹಿಡಿಯುತ್ತೇವೆ; ನಮ್ಮ ಮನಸ್ಸು ಅಸ್ವಸ್ಥವಾಗುತ್ತದೆ. ಈ ದೃಷ್ಟಿಕೋನವಲ್ಲ ನಮಗೆ ಬೇಕಾಗಿರುವುದು. ಒಂದು ಕಡೆ ಏನು ಕಾಣಲಿಲ್ಲ ಎಂಬುದನ್ನು ಮರೆತು, ನಮಗೆ ಬೇಕಾದದ್ದು ಅಲ್ಲಿ […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
