ಮಕ್ಕಳೇ, ಮಂದಬುದ್ಧಿಯವರು ಕೂಡ ಗುರಿಯಿಲ್ಲದೆ ಸಾಗುವುದಿಲ್ಲ. ಲೌಕಿಕ ಗುರಿಯು ಎಲ್ಲರಿಗೂ ಇರುತ್ತದೆ. ಆದರೆ ಅವೊಂದೂ ನಮಗೆ ಪೂರ್ಣತೆ ನೀಡುವುದಿಲ್ಲ. ಆದಕಾಆರಣ ದೇವರನ್ನೇ ಗುರಿಯಾಗಿಟ್ಟು ಮುಂದಕ್ಕೆ ಸಾಗಿರಿ. ಮಕ್ಕಳೇ, ದೇವರೆಲ್ಲಿ ಎಂದು ಕೇಳಬಹುದು. ಹುಡುಕಿರಿ, ನಿಶ್ಚಯವಾಗಿಯೂ ಕಾಣಿಸುತ್ತಾನೆ. ನಾವು ಅನ್ನುತ್ತೇವೆ, “ಕಾಣದಿರುವುದನ್ನು ನಂಬುವುದಿಲ್ಲ” ಎಂದು. ಅಜ್ಜನನ್ನು ಕೆಲವು ಚಿಕ್ಕಮಕ್ಕಳು ನೋಡಿರುವುದಿಲ್ಲ ಎಂದಿಟ್ಟುಕೊಳ್ಳೋಣ. ಅವರು ಅಪ್ಪನನ್ನು “ತಂದೆಯಿಲ್ಲದವನು” ಎಂದೇನು ಕರೆಯುವುದು? ಭಗವಂತನು ಸರ್ವವ್ಯಾಪಿ. ಅವನು ಎಲ್ಲದರಲ್ಲೂ ನೆಲೆನಿಂತಿರುವನು. ಸೆಗಣಿಯನ್ನು ಉಪಯೋಗಿಸಬೇಕಾದ ರೀತಿಯಲ್ಲಿ ಉಪಯೋಗಿಸಿದಾಗ ಅದರಲ್ಲಿ ಅಡಕವಾಗಿರುವ ಶಕ್ತಿಯಿಂದ ಬೆಂಕಿ ಹತ್ತಿಕೊಳ್ಳುತ್ತದೆ. […]
ಇತ್ತೀಚಿನ ವಾರ್ತೆಗಳು
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
- ಸ್ಪಷ್ಟತೆಯನ್ನು ನೀಡುವಂತದ್ದಾಗಿರಬೇಕು ವಿದ್ಯಾಭ್ಯಾಸ
- ಪ್ರೇಮ ಜೇಬಿನಲ್ಲಿ ಬಚ್ಚಿಟ್ಟುಕೊಳ್ಳುವಂಥದ್ದಲ್ಲ, ಕರ್ಮದೊಂದಿಗೆ ಪ್ರಕಾಶಮಾನವಾಗಿಸುವಂಥದ್ದು.
- ನಮಗೆ ಭೂಮಿಯನ್ನು ಸ್ವರ್ಗವಾಗಿಸಲು ಸಾಧ್ಯ
- ಅಮೃತ ವಚನಗಳು – ೪
- ಜನಗಳ ಸೇವೆ ಮಾಡಲು ತಪಸ್ಸಿನ ಅವಶ್ಯಕತೆಯೇನು ?
- ಸಂಪತ್ತು ಗಳಿಸುವುದು ಆಧ್ಯಾತ್ಮಿಕತೆಗೆ ವಿರೋಧವೇ ?
When Love is there, distance dosen't matter.
Download Amma App and stay connected to Amma

ಸಂಬಂಧಿತ
ಇತ್ತೀಚಿನ ವಾರ್ತೆಗಳು
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
- ಸ್ಪಷ್ಟತೆಯನ್ನು ನೀಡುವಂತದ್ದಾಗಿರಬೇಕು ವಿದ್ಯಾಭ್ಯಾಸ
- ಪ್ರೇಮ ಜೇಬಿನಲ್ಲಿ ಬಚ್ಚಿಟ್ಟುಕೊಳ್ಳುವಂಥದ್ದಲ್ಲ, ಕರ್ಮದೊಂದಿಗೆ ಪ್ರಕಾಶಮಾನವಾಗಿಸುವಂಥದ್ದು.
- ನಮಗೆ ಭೂಮಿಯನ್ನು ಸ್ವರ್ಗವಾಗಿಸಲು ಸಾಧ್ಯ
- ಅಮೃತ ವಚನಗಳು – ೪
- ಜನಗಳ ಸೇವೆ ಮಾಡಲು ತಪಸ್ಸಿನ ಅವಶ್ಯಕತೆಯೇನು ?
- ಸಂಪತ್ತು ಗಳಿಸುವುದು ಆಧ್ಯಾತ್ಮಿಕತೆಗೆ ವಿರೋಧವೇ ?