ಹಿಂದಿನ ಕಾಲದಲ್ಲೆಲ್ಲ ಕಾಡು ಹೊರಗಿರುತ್ತಿತ್ತು. ಈಗ ಕಾಡನ್ನು ಕಡಿದು ಸವರಿ ನಮ್ಮೊಳಗೇ  ತಂದಿದ್ದೇವೆ. ಹಿಂದೆ ಪ್ರಾಣಿಗಳು ಹೊರಗಿರುತ್ತಿದ್ದವು. ಇಂದು ಅವುಗಳನ್ನೂ ಆಂತರ್ಯದಲ್ಲಿ ತಂದಿದ್ದೇವೆ. ಹೃದಯದ ಕಲ್ಮಶಗಳನ್ನು ನಾವು ಶೇವ್ ಮಾಡಿ ತೆಗೆಯಬೇಕಾದದ್ದು; ಬದಲಿಗೆ ನಮ್ಮ ಮುಖದ್ದು ಅಲ್ಲ. ಮಕ್ಕಳು ಏನೂ ತ್ಯಜಿಸಬೇಕೆಂದು ಅಮ್ಮ ಹೇಳುತ್ತಿಲ್ಲ. ಅನ್ಯರಲ್ಲಿ ಕರುಣೆ ತೋರಿಸಿದಾಗ, ಸ್ವಾರ್ಥ ತಾನಾಗಿಯೇ ಬಿಟ್ಟು ಹೋಗುತ್ತದೆ. ನೀವು ಒಂದು ದಿನಕ್ಕೆ ಹತ್ತು ರುಪಾಯಿ ಸಿಗರೇಟು ಸೇದುತ್ತೀರ ಎಂದು ಇಟ್ಟುಕೊಳ್ಳೋಣ.  ತಿಂಗಳಿಗೆ ಮುನ್ನೂರು ರುಪಾಯಿ ಆಯಿತು. ಈ ತರಹ ಲೆಕ್ಕ […]