ಪ್ರಶ್ನೆ: ಸಾಧಕನು ಸಿಟ್ಟಾಗಬಾರದೆಂದು ಹೇಳುವುದು ಏತಕ್ಕಾಗಿ? “ನಲ್ಮೆಯ ಮಕ್ಕಳೇ, ಒಬ್ಬ ಆಧ್ಯಾತ್ಮಿಕ ಜೀವಿಯು ಎಂದೂ ಕೋಪ ಮಾಡಬಾರದು. ಕೋಪವು ನಾವು ಸಾಧನೆಯ ಮೂಲಕ ಗಳಿಸಿದ ಶಕ್ತಿಯನ್ನು ನಷ್ಟಪಡಿಸುವುದು. ಗಾಡಿ ಓಡುತ್ತಿರಬೇಕಾದರೆ ಪೆಟ್ರೋಲ್ ಅಷ್ಟಾಗಿ ಖರ್ಚಾಗುವುದಿಲ್ಲ; ಆದರೆ ಬ್ರೇಕ್ ಅದುಮಿದಾಗ ಹೆಚ್ಚು ಖರ್ಚಾಗುತ್ತದೆ. ಇದೇ ರೀತಿ ಮಕ್ಕಳೇ, ಕೋಪ ಬಂದಾಗ. ಕೋಪ ಬಂದಾಗ ಬರೇ ಬಾಯಿಯಿಂದ ಮಾತ್ರವಲ್ಲ, ಪ್ರತಿಯೊಂದು ರೋಮ ಕೂಪದಿಂದಲೂ ಶಕ್ತಿಯ ವ್ಯಯವಾಗುತ್ತದೆ. ಒಂದು ಸಿಗರೇಟು ಲೈಟರನ್ನೂ ಹತ್ತಿಪ್ಪತ್ತು ಬಾರಿ ಅದುಮಿದರೆ ಅದರ ಪೆಟ್ರೋಲ್ ನಷ್ಟವಾಗುತ್ತದೆ. ಆದರೆ […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
