ದೇಶದಲ್ಲಿ ಸಮಾಜಕ್ಕೆ ವಿಪತ್ತಾಗಿ ಪರಿಣಮಿಸಿರುವ ಮಾಲಿನ್ಯಕ್ಕೆ ವಿರುದ್ಧವಾಗಿ ಯುವಕರ ಹೊಸ ಯೋಜನೆ ಅಮ್ಮನ 57ನೇ ಜನ್ಮದಿನೋತ್ಸವದ ವೇದಿಕೆಯಿಂದ ಆರಂಭವಾಯಿತು. ಪರಿಸರ ಶುಚೀಕರಣ ತಮ್ಮ ಕರ್ತವ್ಯ ಎಂಬ ದೃಢ ಪ್ರತಿಜ್ಞೆಯನ್ನು ಅಮ್ಮನ ಮಕ್ಕಳು ಮಾಡಿದರು. “ನಿರ್ಮಲ ಭಾರತವು ಅಮೃತ ಭಾರತ” ಎನ್ನುವ ಅಮ್ಮನ ಘೋಷಣೆ ತಮ್ಮ ಜೀವನದ ವ್ರತ ಎಂದಾಗಿದೆ ಆ ಪ್ರತಿಜ್ಞೆ. ಪ್ರತಿಜ್ಞೆ ಭೂಮಿಯು ನನ್ನ ತಾಯಿ. ಶುಚಿತ್ವ ಪ್ರಜ್ಞೆಯು ದೈವತ್ವದ ಪ್ರಜ್ಞೆಯೇ ಆಗಿದೆಯೆಂಬ ಅರಿವಿನೊಂದಿಗೆ – ನನ್ನ ಜೀವನದ ಮುಂಬರುವ ದಿನಗಳಲ್ಲಿ ಪರಿಸರ ನೈರ್ಮಲ್ಯದ್ದೂ, ಶುಚಿತ್ವದ್ದೂ, […]
Tag / ಪ್ರದೂಷಣೆ
ನದಿಯೂ ಸಮುದ್ರವೂ ಮಲಿನಗೊಳ್ಳುವುದೆಂದರೆ, ನಮ್ಮ ರಕ್ತದಲ್ಲಿ ವಿಷ ಕಲೆಸಿದಂತೆ ಎಂಬ ಪ್ರಜ್ಞೆ ನಾವು ಬೆಳೆಸಿಕೊಳ್ಳಬೇಕು. – ಅಮ್ಮ

Download Amma App and stay connected to Amma