ಪ್ರಶ್ನೆ: ಮಾತುಗಳಿಂದ ಮನುಷ್ಯನ ಸ್ವಭಾವ ಬದಲಿಸಲು ಸಾಧ್ಯವೇ ? “ಖಂಡಿತವಾಗಿಯೂ ಸಾಧ್ಯ. ಮಕ್ಕಳೇ, ಒಮ್ಮೆ ಒಂದು ದೇವಾಲಯದಲ್ಲಿ ಒಬ್ಬ ಬ್ರಾಹ್ಮಣನು ಕೆಲವು ಹುಡುಗರಿಗೆ ಆಧ್ಯಾತ್ಮಿಕ ಕಲಿಸುತಿದ್ದನು. ಆಗ ಆ ರಾಜ್ಯದ ರಾಜನು ಅಲ್ಲಿ ಬಂದು ಮುಟ್ಟಿದ. ಮಕ್ಕಳಿಗೆ ಕಲಿಸುವುದರಲ್ಲೇ ಮಗ್ನನಾಗಿದ್ದ ಬ್ರಾಹ್ಮಣನಿಗೆ ರಾಜನು ಬಂದದ್ದು / ಬಂದಿರುವುದು ಗೊತ್ತಾಗಲಿಲ್ಲ. ರಾಜನಿಗೆ ಕೋಪ ಬಂದು ಬ್ರಾಹ್ಮಣನಲ್ಲಿ ಕೇಳಿದ, “ಯಾಕಾಗಿ ನಾನು ಬಂದಾಗ ನೀವು ಗಮನಿಸದಿರುವುದು ?” “ನಾನು ಮಕ್ಕಳಿಗೆ ಓದಿಸುತ್ತಾ ಇದ್ದೆ. ಹಾಗಾಗಿ ತಾವು ಬಂದಿದ್ದು ನೋಡಲಿಲ್ಲ,” ಎಂದು […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
