ಕೆಲಸಗಳನ್ನೆಲ್ಲ ಮಾಡಲಿಕ್ಕೆ ಯಂತ್ರಗಳನ್ನು ಕಂಡು ಹಿಡಿದಿರುವುದರಿಂದ ಇವತ್ತು ಮನುಷ್ಯನಿಗೆ ಒಂದು ಗಂಟೆಯಷ್ಟು ಕೂಡಾ ಕೆಲಸವಿಲ್ಲ. ಸಮಯ ಪೂರ್ತಿ ಮನಸ್ಸು ಬಣಗುಟ್ಟುತ್ತಿರುತ್ತದೆ. ದುರಾಲೋಚನೆಗಳೂ ದುಷ್ಪ್ರವೃತ್ತಿಗಳೂ ಹುಟ್ಟುವುದು ಆಗ. ನಿಮಗೆ ಸಿಗುವ ಸಮಯ ಪೋಲು ಮಾಡದೆ ಸಾಧನೆ ಮಾಡಿದರೆ ಮನಸ್ಸು ಭ್ರಷ್ಟವಾಗುವುದಿಲ್ಲ; ಅನೇಕರಿಗೆ ಸಹಾಯಕವಾಗುವುದು. ಸಯನ್ಸ್ ಈಗ ಕಂಡು ಹಿಡಿದಿರುವಂಥವುಗಳೋ, ಇನ್ನು ಕಂಡು ಹಿಡಿಯಲಿರುವಂಥವುಗಳೋ, ಯಾವುವೂ ನಿಮಗೆ ಸಮಾಧಾನ ಕೊಡಲು ಸಾಧ್ಯವಿಲ್ಲ. ಅದನ್ನೇನೂ ಅಮ್ಮ ತಪ್ಪೆಂದು ಹೇಳುವುದಿಲ್ಲ. ಇದೆಲ್ಲ ಕಂಡು ಹಿಡಿಯುವ ಕಾರಣ ಹತ್ತು ಜನ ಮಾಡುವ ಕೆಲಸಕ್ಕೆ ಇಬ್ಬರು […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
