ಮಕ್ಕಳೇ, ಕಲಿಯುತ್ತಿರುವಕಾಲದಲ್ಲಿ ಹುಡುಗರಿಗೆ ಲಕ್ಷ್ಯಬೋಧವಿದ್ದರೂ ಅವರ ಮನಸ್ಸು ಹೆಚ್ಚಾಗಿ ಆಟಗಳಲ್ಲೂ, ಇನ್ನಿತರ ಆಮೋದ ಪ್ರಮೋದಗಳಲ್ಲೂ ಇರುತ್ತದೆ. ಆ ಕಾಲಘಟ್ಟದಲ್ಲಿ ತಂದೆಯೂ ತಾಯಿಯೂ ಬೈತಾರೆ. ಓದಿಕೊಂಡು ಹೋಗದಿದ್ದರೆ ಸರ್ ಹೊಡೆಯುತ್ತಾರಂತ ಹೆದರಿಕೆಯಿಂದ ಮಾತ್ರವೇ ಅವರು ಕಲಿಯುವುದು. ಆದರೆ ಹತ್ತನೇ ಕ್ಲಾಸ್ ಪಾಸಾದ ಮೇಲೆ, “ನನಗೆ ಎಂ.ಬಿ.ಬಿ.ಎಸ್.ಗೆ ಹೋಗಬೇಕು, ರ್ಯಾಂಕ್ ತೆಗೆದು ಪಾಸಾಗಬೇಕು” ಎಂಬ ಪರಿಜ್ಞಾನ ಬರುವುದು. ಆಗ ಅವರು ಚೆನ್ನಾಗಿ ಓದುತ್ತಾರೆ. ಯಾರು ಬಯ್ಯದೆಯೂ ಹೊಡೆಯದೆಯೂ ವಿದ್ಯಾಭ್ಯಾಸಕ್ಕೆ ಗಮನಕೊಡುತ್ತಾರೆ. ಸಿನೆಮ ನೋಡಲು ಹೋಗುವುದಿಲ್ಲ; ಹೆಚ್ಚು ನಿದ್ದೆ ಮಾಡುವುದಿಲ್ಲ. ಆದರೆ […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
