ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮೂಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ನದಿಯ ದಡದಲ್ಲಿ ದೋಣಿಯನ್ನು ಕಟ್ಟಿಟ್ಟು ಹುಟ್ಟು ಹಾಕುವದಾದರೆ ಆಚೆಯದಡಕ್ಕೆ ಮುಟ್ಟುವುದಿಲ್ಲ. ಅದೇ ರೀತಿ “ನಾನು” ಎನ್ನುವ ಚಿಂತೆಯನ್ನು ಬಿಟ್ಟು “ನಿನ್ನ” {ಭಗವಂತನ} ಕೈಯಲ್ಲಿನ ಲೇಖನಿ, ಅಥವಾ ಬಣ್ಣ ಹಚ್ಚುವ ಒಂದು ಬ್ರಶ್ ಎನ್ನುವ ರೀತಿಯಲ್ಲಿ ರ್ಪೂಣವಾಗಿ ಸಮರ್ಪಿಸಬೇಕು. ಈ ರೀತಿಯ ಶರಣಾಗತಿಯನ್ನು ನಮ್ಮಲ್ಲಿ ಬೆಳೆಸಿಕ್ಕೊಳ್ಳಬೇಕು. ಪ್ರಯತ್ನಿಸ ಬಾರದು ಎಂದಲ್ಲ; ಹಾಗೆ ಅರ್ಥ ಮಾಡಿಕೊಳ್ಳಬಾರದು. ಪ್ರಯತ್ನಕ್ಕೆ ಯಾವಾಗಲು ಒಂದು […]
Tag / ಶರಣಾಗತಿ
ತೊಂಬತ್ತು ಪ್ರತಿಶತ ಮಕ್ಕಳು ಶಾರೀರಿಕ ಮತ್ತು ಮಾನಸಿಕ ಒತ್ತಡಗಳಿಂದ ಪ್ರತಿಯೊಂದು ನಿಮಿಷವು ದುಃಖದಿಂದ ಕಳೆಯುತ್ತಿದ್ದಾರೆ. ಚಿಂತಿಸುವುದರಿಂದ ಮಾತ್ರ ಕೆಲಸವಾಗವುದಿಲ್ಲ ಎಂದು ನಮಗೆ ಗೊತ್ತು. ಐವತ್ತು ಪ್ರತಿಶತ ರೋಗಗಳು ಬರುವುದು ಮಾನಸಿಕ ಒತ್ತಡಗಳಿಂದ ಎಂದು ಹೇಳುತ್ತಾರೆ. ಆರೋಗ್ಯಹೀನತೆ ಮತ್ತು ಅಲ್ಪಾಯುಷಿಯಾಗುವುದಲ್ಲ ಜೀವನದ ಉದ್ದೇಶ. ಅನಾವಶ್ಯಕ ಮಾನಸಿಕ ಒತ್ತಡ ನಮಗೆ ಏತಕ್ಕೆ ಬೇಕು? ಅದರ ಬದಲಿಗೆ ಶರಣಾಗತರಾಗುವುದೇ ನಮಗಿರುವ ಪ್ರಾಯೋಗಿಕ ಪರಿಹಾರ. ಒಂದು ಗಿಡದ ಬುಡಕ್ಕೆ ನೀರು ಹಾಕಿದರೆ, ಗಿಡವು ಚೆನ್ನಾಗಿ ಬೇಗ ಬೆಳೆಯುತ್ತದೆ. ಆದರೆ ಅದರ ಕೊಂಬೆಗಳಿಗೆ ನೀರು […]

Download Amma App and stay connected to Amma