ಪ್ರಶ್ನೆ: ಈ ಲೋಕದಲ್ಲಿ ಎಷ್ಟೋ ಜನರು ಕಷ್ಟ ಪಡುತ್ತಾರೆ; ಉಪವಾಸ ಅಲೆಯುತ್ತಾರೆ. ಇನ್ನು ಕೆಲವರು ಹಣವಂತರಾಗಿ ಸುಖ ಅನುಭವಿಸುತ್ತಾರೆ. ದೇವರು ಕರುಣಾಮಯನೆಂದು ಹೇಳುತ್ತಾರೆ. ಆದರೆ ಅವನ ಕೆಲವು ವಿಷಯಗಳನ್ನು ನೋಡುವಾಗ ಎದ್ದು ಕಾಣುವುದು ಕರುಣೆಯಲ್ಲ, ಕ್ರೂರತನ. ಮಕ್ಕಳೇ, ತಪ್ಪು ದೇವರದಲ್ಲ. ದೇವರು ಕರುಣಾಮಯನೆ. ಮಕ್ಕಳೇ, ನಮ್ಮ ತಾಯಿ ನಮ್ಮನ್ನು ಹೆರುತ್ತಾಳೆ; ಬೆಳೆಯಬೇಕಾದ ಮಾರ್ಗವನ್ನೂ ನಮಗೆ ಹೇಳಿ ಕೊಡುತ್ತಾಳೆ. ಅದನ್ನನುಸರಿಸದಿದ್ದರೆ ನಮ್ಮ ಬೆಳವಣಿಗೆ ಕುಂಠಿತವಾಗುತ್ತದೆ. ಹಾಗೆಂದು ದೇವರ ಮೇಲೆ ಕ್ರೂರತನದ ಆರೋಪಣೆ ಮಾಡುವುದೆಂದರೆ ಅದು ನಮ್ಮತಾಯಿಯ ಮೇಲೆ ಅಪವಾದ […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
