29ನೇ ಸೆಪ್ಟಂಬರ್, 2010, ಅಮೃತಪುರಿ 27ನೇ ಬೆಳಿಗ್ಗೆ ಐದು ಗಂಟೆಗೆ ಶುರುವಾದ ಜನ್ಮ ದಿನದ ಉತ್ಸವ ತೆರೆ ಕಂಡದ್ದು ಮಾರನೆಯ ಬೆಳಿಗ್ಗೆ 8.45ಕ್ಕೆ, ಈ ಕೆಳಗಿನ ಎಲ್ಲಾ ಕಾರ್ಯಕ್ರಮಗಳ ನಂತರ: ಮಹಾ ಗಣಪತಿ ಹೋಮ. ವಿಶ್ವ ಶಾಂತಿಗಾಗಿ ಸಾವಿರಗಟ್ಟಲೆ ಭಕ್ತರಿಂದ ಲಲಿತಾ ಸಹಸ್ರ ನಾಮಾರ್ಚನೆ. “ಅಮ್ಮನ ಬದುಕು, ಉಪದೇಶ” – ಸ್ವಾಮಿ ಅಮೃತಸ್ವರೂಪಾನಂದರಿಂದ ಮಾತು. ಬೆಳಿಗ್ಗೆ 9.00, ಅಮ್ಮನ ವೇದಿಕೆಯ ಮೇಲೆ ಆಗಮನ, ಮೋಹಿನಿ ಆಟ್ಟಂನ ಸ್ವಾಗತ ಪ್ರದರ್ಶನದ ಮಧ್ಯದಲ್ಲಿ. ಅಮ್ಮನ ಪಾದ ಪೂಜೆ – ಗುರು […]