27 ಸೆಪ್ಟಂಬರ್, 2010 ದುರಸ್ತಿಯ “ಶುಚಿತ್ವವೇ ದಿವ್ಯತ್ವವು. ಪ್ರಕೃತಿದತ್ತವಾದ ಯಾವೊಂದನ್ನೂ ಅಂದಗೊಳಿಸುವುದರಲ್ಲಿ ಅರ್ಥವಿಲ್ಲ. ಅದಕ್ಕೆ ನಿರ್ವಹಣೆಯ ಅಗತ್ಯವಿಲ್ಲ. ಕಾಡಿಗೂ ಕಡಲಿಗೂ ಮಲೆಗಳಿಗೂ ನದಿಗಳಿಗೂ ನಿಸರ್ಗದತ್ತವಾದ ಸೌಂದರ್ಯವಿದೆ. ಅದೊಂದನ್ನೂ ಗುಡಿಸಿ ಸಾರಿಸಿ ಸ್ವಚ್ಚವಾಗಿಡುವ ಅವಶ್ಯಕತೆಯಿಲ್ಲ. ಮನುಷ್ಯನೇ ಅವೆಲ್ಲವುಗಳನ್ನು ಮಲಿನಗೊಳಿಸುವುದು. ಆದರೂ ಮನುಷ್ಯ ಸೃಷ್ಟಿಸಿದ್ದೆಲ್ಲವನ್ನೂ ದಿನಾಲೂ ಶುಚಿಯಾಗಿಡಬೇಕು. ದುರಸ್ತಿ ಮಾಡಬೇಕು. ಆದರೆ ನಮ್ಮ ಸಾರ್ವಜನಿಕ ಸ್ಥಳಗಳನ್ನೂ ಅಲ್ಲಿರುವ ಮೂತ್ರಾಲಯಗಳನ್ನೂ ಕಕ್ಕಸುಗಳನ್ನೂ ನಮ್ಮ ರಸ್ತೆಗಳನ್ನೂ ನಾವು ಸರಿ ಸುಮಾರು ಪೂರ್ಣವಾಗಿಯೆ ಅವಗಣಿಸಿದಂತಿದೆ. ಶುಚಿಹೀನತೆಯ ಹೆಸರಲ್ಲಿ, ನಾವು ನಮ್ಮ ದೇಶಕ್ಕೆ ಮಾಡಿರುವ ಅಪಮಾನ […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
