ಪ್ರಶ್ನೆ: ಅಮ್ಮಾ, ನಿರಾಕಾರನಾದ ದೇವರನ್ನು ಸಾಕಾರನಾಗಿ ಆರಾಧಿಸಬೇಕಾದ ಅವಶ್ಯಕತೆಯಿದೆಯೇ ? “ಮಕ್ಕಳೇ, ನಮ್ಮ ಸಂಸ್ಕಾರ, ಪ್ರತಿಯೊಬ್ಬ ಗೆಳೆಯನಲ್ಲಿ ನಮ್ಮ ದುಃಖಗಳನ್ನು ಹಂಚಿಕೊಂಡು, ಸುಖವನ್ನು ಅರಸೋಣ, ಎನ್ನುವಂತದ್ದು. ಅದನ್ನು ಒಂದು ವಿಶ್ವ ಸಂಕಲ್ಪವಾಗಿ ಪರಿವರ್ತಿಸುವುದು ಸಾಕಾರ ಉಪಾಸನೆಯ ಉದ್ದೇಶ. ಒಂದು ಮಗು ಆಟವಾಡಿಕೊಂಡಿರುವಾಗ ಸ್ನೇಹಿತನು ಸ್ವಲ್ಪ ಚಿವುಟಿದರೆ, ಅಳುತ್ತಾ ಹೋಗಿ ತಾಯಿಯಲ್ಲಿ ಹೇಳುತ್ತಾನೆ. ಸ್ವಲ್ಪ ಪ್ರಾಯ ಹೆಚ್ಚಾದಾಗ, ಮನೆಯಲ್ಲಿ ಅಮ್ಮ ಹೊಡೆದದ್ದು, ಅಣ್ಣ ಬೈದದ್ದು ಎಲ್ಲಾ ಸ್ನೇಹಿತನಲ್ಲಿ ಹೇಳುತ್ತಾನೆ. ಮುಂದೆ ಪ್ರೀತಿಸುವ ಹುಡುಗಿಯಲ್ಲಿ ತನ್ನ ದುಃಖವೆಲ್ಲ ಹೇಳಿ ಸಾಂತ್ವನ […]
ಇತ್ತೀಚಿನ ವಾರ್ತೆಗಳು
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
- ಸ್ಪಷ್ಟತೆಯನ್ನು ನೀಡುವಂತದ್ದಾಗಿರಬೇಕು ವಿದ್ಯಾಭ್ಯಾಸ
- ಪ್ರೇಮ ಜೇಬಿನಲ್ಲಿ ಬಚ್ಚಿಟ್ಟುಕೊಳ್ಳುವಂಥದ್ದಲ್ಲ, ಕರ್ಮದೊಂದಿಗೆ ಪ್ರಕಾಶಮಾನವಾಗಿಸುವಂಥದ್ದು.
- ನಮಗೆ ಭೂಮಿಯನ್ನು ಸ್ವರ್ಗವಾಗಿಸಲು ಸಾಧ್ಯ
- ಅಮೃತ ವಚನಗಳು – ೪
- ಜನಗಳ ಸೇವೆ ಮಾಡಲು ತಪಸ್ಸಿನ ಅವಶ್ಯಕತೆಯೇನು ?
- ಸಂಪತ್ತು ಗಳಿಸುವುದು ಆಧ್ಯಾತ್ಮಿಕತೆಗೆ ವಿರೋಧವೇ ?
When Love is there, distance dosen't matter.
Download Amma App and stay connected to Amma

ಸಂಬಂಧಿತ
ಇತ್ತೀಚಿನ ವಾರ್ತೆಗಳು
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
- ಸ್ಪಷ್ಟತೆಯನ್ನು ನೀಡುವಂತದ್ದಾಗಿರಬೇಕು ವಿದ್ಯಾಭ್ಯಾಸ
- ಪ್ರೇಮ ಜೇಬಿನಲ್ಲಿ ಬಚ್ಚಿಟ್ಟುಕೊಳ್ಳುವಂಥದ್ದಲ್ಲ, ಕರ್ಮದೊಂದಿಗೆ ಪ್ರಕಾಶಮಾನವಾಗಿಸುವಂಥದ್ದು.
- ನಮಗೆ ಭೂಮಿಯನ್ನು ಸ್ವರ್ಗವಾಗಿಸಲು ಸಾಧ್ಯ
- ಅಮೃತ ವಚನಗಳು – ೪
- ಜನಗಳ ಸೇವೆ ಮಾಡಲು ತಪಸ್ಸಿನ ಅವಶ್ಯಕತೆಯೇನು ?
- ಸಂಪತ್ತು ಗಳಿಸುವುದು ಆಧ್ಯಾತ್ಮಿಕತೆಗೆ ವಿರೋಧವೇ ?