ಪ್ರಶ್ನೆ: ಅಮ್ಮಾ, ದೇವಸ್ಥಾನಗಳಲ್ಲಿ ಹರಕೆ ಮತ್ತು ಹಲವು ಹೆಸರುಗಳಿಂದ ಎಷ್ಟೋ ಹಣ ಖರ್ಚು ಮಾಡುತ್ತಾರೆ. ದೇವರಿಗ್ಯಾಕೆ ಹಣ ಅಮ್ಮಾ ? “ಮಕ್ಕಳೇ, ದೇವರಿಗೆ ನಮ್ಮಿಂದ ಏನೂ ಬೇಡ. ಲೈಟ್ಗೆ ಸೀಮೆ ಎಣ್ಣೆ ದೀಪದ ಅವಶ್ಯಕತೆಯಿಲ್ಲ. ದೇವರು ಸೂರ್ಯನಂತೆ. ಅವನು ಸರ್ವ ಚರಾಚರಗಳಿಗೆ ಸಮನಾಗಿ ಪ್ರಕಾಶ ಬೀರುತ್ತಿದ್ದಾನೆ. ಎಲ್ಲವನ್ನೂ ಬೆಳಗಿಸುವ ಅವನಿಗೆ ಹರಿಕೆಯಾಗಿ ಎಣ್ಣೆ ಸಲ್ಲಿಸುತ್ತೇವಂದೂ, ದೀಪ ಹಚ್ಚುತ್ತೇವೆಂದೆಲ್ಲ ಹೇಳುತ್ತೇವೆ ! ಇದು ನಮ್ಮ ಅಜ್ಞಾನದ ಫಲ. ಹಗಲು ಸಮಯದಲ್ಲಿ ಕೈಯ್ಯಲ್ಲೊಂದು ಮೇಣದ ಬತ್ತಿ ಉರಿಸಿ ಹಿಡಿದುಕೊಂಡು, “ಸೂರ್ಯದೇವನೇ, […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter.
Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
