ಪ್ರಶ್ನೆ: ತಪಸ್ಸಿನಿಂದ ಶಕ್ತಿ ಹೇಗೆ ಉಂಟಾಗುತ್ತದೆ ? “ಒಂಬತ್ತು ಕವಲುಗಳಿರುವ ಒಂದು ನದಿಯಿದೆ. ಅದರ ಪ್ರವಾಹಕ್ಕೆ ಬಲವಿಲ್ಲ. ಆದರೆ ಆ ಒಂಬತ್ತು ಕವಲುಗಳನ್ನು ಮುಚ್ಚಿ ನದಿಯಲ್ಲಿ ಮಾತ್ರ ನೀರು ಹರಿಯಲು ಬಿಟ್ಟರೆ, ಪ್ರವಾಹ ಶಕ್ತಿಶಾಲಿಯಾಗುತ್ತದೆ. ಆ ಶಕ್ತಿಯಿಂದಲೇ ಕರೆಂಟ್ ಉತ್ಪಾದಿಸುತ್ತಾರೆ. ಇದೇ ತರ ನಿಮ್ಮ ಆಲೋಚನೆಗಳನ್ನು, ಬಹುಮುಖವಾಗಿ ಹಾರುವ ಮನಸ್ಸನ್ನು, ಏಕತ್ವದಲ್ಲಿ ಕೇಂದ್ರೀಕರಿಸಿದರೆ, ನಿಮ್ಮಲ್ಲಿ ನಿಶ್ಚಯವಾಗಿಯೂ ಈ ಶಕ್ತಿ ಉಂಟಾಗುತ್ತದೆ. ಇತರರಿಗೆ ಶರೀರ ಮೂಲಕವೂ, ಮನಸ್ಸು ಮೂಲಕವೂ, ಬುದ್ಧಿ ಮೂಲಕವೂ, ಪ್ರವೃತ್ತಿ ಮೂಲಕವೂ, ಮಾತು ಮೂಲಕವೂ, ಈ […]
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
When Love is there, distance dosen't matter. 
 
 Download Amma App and stay connected to Amma
Download Amma App and stay connected to Amma
		 Download Amma App and stay connected to Amma
Download Amma App and stay connected to Ammaಸಂಬಂಧಿತ
ಇತ್ತೀಚಿನ ವಾರ್ತೆಗಳು
- ಆತ್ಮಶಾಂತಿ
- ಧರ್ಮ = ಪ್ರೇಮ + ಕಾರುಣ್ಯ
- ಸಹನೆ ಮತ್ತು ವಿನಯ
- ಪ್ರೇಮವೇ ಭಾರತದ ಸಂಪತ್ತು
- ಪ್ರತಿಯೊಂದು ಪರಿಸ್ಥಿತಿಯನ್ನೂ ಅರ್ಥಮಾಡಿಕೊಂಡು ನಡೆದುಕೊಳ್ಳಬೇಕು
- ಬೋಳು ತಲೆಗಾಗಿ ಬಾಚಣಿಗೆ ಸಂಗ್ರಹ
- ಶರಣಾಗತಿ ನಮ್ಮಲ್ಲಿ ಬೆಳೆಯಲಿ
- ಕರ್ಮ ಮಾಡು, ಫಲವನ್ನು ಅನುಭವಿಸು
- ಶಾಂತಿ ಇರುವ ಮನಸ್ಸು ಪರಿಸ್ಥಿತಿಗಳಿಗೆ ಹೊಂದಾಣಿಕೆಯಾಗುತ್ತದೆ
- ಪುಲ್ವಾಮ ಉಗ್ರ ದಾಳಿ: ಹುತಾತ್ಮ 40+ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಘೋಷಿಸಿದ ಮಾತಾ ಅಮೃತಾನಂದಮಯಿ
